Breaking News

ಇಂದು ಐಹೊಳೆ ಗ್ರಾಮ ಪಂಚಾಯತಿಯಲ್ಲಿ ಡಾ: ಬಿ,ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು

ಅಮೀನಗಡ : ಹುನಗುಂದ ತಾಲೂಕಿನ ಐಹೊಳೆ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಶಿಲ್ಪಿ ಡಾ: ಬಿ,ಆರ್ ಅಂಬೇಡ್ಕರ್ ಅವರು ಸ್ವಾಭಿಮಾನ ಹಾಗೂ ಸಮಾನತೆಗಾಗಿ ಹೋರಾಡಿದ ಮಹಾನ್ ದಲಿತ ನಾಯಕ ಡಾ: ಬಿ,ಆರ್ ಅಂಬೇಡ್ಕರ್ ಅವರ ಪರನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶರಣಪ್ಪ ಮಾಲಗಿತ್ತಿ ,ಹಾಗೂ ನೀಲಪ್ಪ ಚಿಮ್ಮಲಗಿ ಆಡಳಿತ ಅಧಿಕಾರಿ ಎಮ್ ಎಸ್ ಗೋಡಿ ಹಾಗೂ ಸಿಬ್ಬಂದಿ ವರ್ಗು ಉಪಸ್ಥಿತಿ ಇದ್ದರು

About vijay_shankar

Check Also

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.