Breaking News

ಕರ್ನಾಟಕದ ಎರಡನೇ ತಿರುಪತಿ ದರ್ಶನಕ್ಕೆ ಬೆಸತ್ತ ಜನತೆ, ಬೆಳಗ್ಗೆ ಬ್ರಾಹ್ಮಿ ಮೊರ್ತದಲ್ಲಿ ಪೂಜೆ ಮಾಡಲು ಮನವಿ

ಹನಮಸಾಗರ :
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಹೊರ ವಲಯದ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ತಿರುಪತಿ ವೆಂಕಟರಮಣ ಸ್ವಾಮಿ ಕರ್ನಾಟಕದ ಎರಡನೇ ತಿರುಪತಿ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿದೆ ಇಲ್ಲಿನ ಆಡಳಿತ ಮಂಡಳಿ ಈ ದೇವಸ್ಥಾನದ ಜೀರ್ನೋದ್ದಾರ ಮಾಡಿದ್ದು ಶ್ಲಾಘನೀಯ ,ಆದರೆ ಈ ಕಾರ್ತಿಕ ಮಾಸದಲ್ಲಿ ಪೂಜೆ ಬ್ರಾಹ್ಮೀ ಸಮಯದಲ್ಲಿ ನಡೆಯಬೇಕೆಂದು ಹುನಗುಂದ ನಗರದ ಉಧ್ಯಮಿ ಶ್ರೀ ಮಹಾಂತೇಶ ,ಚಿತ್ತರಗಿ, ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದಂಪತಿಗಳು ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಹಾಗೂ ರಾಜ್ಯದ ದೂರದ ಊರಿನಿಂದ ಬರುವ ಭಕ್ತರಿಗೆ ವಿಶೇಷ ಮಾಸ & ದಿನಗಳಲ್ಲಿ ಬೇಗ ಪೂಜಾ ಕೈಂ ಕಾರ್ಯಗಳು ನಡೆದರೆ ಭಕ್ತರಿಗೆ ಅನುಕೂಲ ಅಗುತ್ತದೆ. ಇಂತಹ ಕಾರ್ತಿಕ ಮಾಸದಲ್ಲಿ ಕೂಡ ಅರ್ಚಕರು ಎಂದಿನಂತೆ 9:30 ಕ್ಕೆ ಪೂಜೆ ಮಾಡುವುದು ನಮ್ಮ ಹಿಂದೂ ಧರ್ಮದ ಸಂಸ್ಕೃತಿ ಅಲ್ಲ ಆಡಳಿತ ಮಂಡಳಿಯವರು ಇತ್ತ ಗಮನ ಹರಿಸಿ ವಿಶೇಷ ದಿನಗಳಲ್ಲಿ ,ಪೂಜಾ ಸಮಯವನ್ನು ಬದಲಿಸಿ ಸೂರ್ಯೋದಯ ಸಮಯಕ್ಕೆ ಪೂಜೆ ಮುಗಿಸಲು ವಿನಂತಿಸಿದರು.

About vijay_shankar

Check Also

MS ಡೌಲಪರ್ಸ್ ಕಂಪನಿ ಹೆಸರಲ್ಲಿ ಸಾರ್ವಜನಿಕರಿಂದ ಲಕ್ಷ ಲಕ್ಷ ಹಣ FD ಡಿಪಾಜಿಟ್ ರೂಪದಲ್ಲಿ  ಕಮತಗಿಯ ಕಾಸಗಿ ಶಿಕ್ಷಕ  ಹುಚ್ಚಪ್ಪ ವಡವಡೊಗಿ ಇವರಿಂದ ಹಗಲು ದರೋಡೆ

MS ಡೌಲಪರ್ಸ್ ಕಂಪನಿ ಹೆಸರಲ್ಲಿ ಸಾರ್ವಜನಿಕರಿಂದ ಲಕ್ಷ ಲಕ್ಷ ಹಣ FD ಡಿಪಾಜಿಟ್ ರೂಪದಲ್ಲಿ ಕಮತಗಿಯ ಕಾಸಗಿ ಶಿಕ್ಷಕ ಹುಚ್ಚಪ್ಪ ವಡವಡೊಗಿ ಇವರಿಂದ ಹಗಲು ದರೋಡೆ

ಕಮತಗಿ: ರಾಜ್ಯದಲ್ಲಿ ಹಣ ಡಬ್ಲಿಂಗ್ ಹಾಗೂ ಶೇರು ಮಾರುಕಟ್ಟೆ ,ಅತೀ ಕಡಿಮೆ ಸಮಯದಲ್ಲಿ ಹಣ ಡಬ್ಲಿಂಗ್ ಜನರ ಆಕರ್ಷಿಸಲು ವಿವಿಧ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.