Breaking News

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ PKPS ಕಬ್ಬರಗಿ ಅಧ್ಯಕ್ಷರು/ ಕಾರ್ಯದರ್ಶಿಗಳು

ಶ್ರೀ ಸಂಗಮೇಶ ಚಂದಪ್ಪ ಗುರಿಕಾರ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಬ್ಬರಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ಗೌರವಾನ್ವಿತ ಸದಸ್ಯರಿಗೆ ,ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಜಗದೀಶ ಭ ರಾಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಬ್ಬರಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು ಮತ್ತು ಎಲ್ಲಾ ಜನತೆ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾನೆ ಮಾಡಿ ಹಬ್ಬ ಆಚರಿಸಬೇಕು ಮಕ್ಕಳು ಪಟಾಕೆ ಹಚ್ಚುವ ಮುನ್ನ ಪಾಲಕರು ಆಧ್ಯ ಗಮನ ಹರಿಸಬೇಕು ಎಂದರು.

ಶ್ರೀಮತಿ ರೇಣುಕಾ ಯಮನಪ್ಪ ಗುರಿಕಾರ ಉಪಾಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಬ್ಬರಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ಗೌರವಾನ್ವಿತ ಸದಸ್ಯರಿಗೆ ,ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಜಗದೀಶ ಭ ರಾಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.