Breaking News

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಪ್ರಭು ಸರಗಣಾಚಾರಿ,

ಶ್ರೀ ಪ್ರಭು ಡಿ ಸರಗಣಾಚಾರಿ ಅಧ್ಯಕ್ಷರು ಜಂಗಮಸಮಾಜ ಕೂಡಲಸಂಗಮ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಹಾರೈಸುವೆ

ಕೂಡಲಸಂಗಮನಾಥ ಸರ್ವರಿಗೂ ಒಳ್ಳೆಯದನ್ನು ಮಾಡಲಿ ಈ ದೀಪಾವಳಿ ಎಲ್ಲರ ಕತ್ತಲೆ ಹೊಡಿಸಿ ಬೆಳಕು ಚಲ್ಲಲಿ ಮಹಾಲಕ್ಷ್ಮಿ ಅನುಗ್ರಹ ಎಲ್ಲರ ಮೇಲೆ ಇರಲಿ

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ. ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.