Breaking News

ಇಲಕಲ್ಲ ನಗರದಲ್ಲಿ ಶ್ರೀಗಳ ನೇತೃತ್ವದಲ್ಲಿ ಮದ್ಯವರ್ಜನ ಪೂರ್ವಭಾವಿ ಸಭೆ

ಇಲಕಲ್ಲ : ತಾಲೂಕಿನ ವಲಯದಲ್ಲಿ ಮದ್ಯವರ್ಜನ ತಾಲೂಕಿನ ಪೂರ್ವಭಾವಿ ಸಭೆಯನ್ನು ಇಲಕಲ್ಲ ನಗರದ ಶ್ರೀ ಮಠದ ದಾಸೋಹ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಶ್ರೀ ಮ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು ಚಿತ್ತರಗಿ ಸಂಸ್ಥಾನ ಮಠ ಇಲಕಲ್ಲ ಇವರು ಉಪಸ್ಥಿತಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷರು, ನಗರದ ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ಜನಜಾಗೃತಿ ಸದಸ್ಯರು ಮತ್ತು ಸಮಾಜ ಸೇವಕರು ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರು ಭಾಗಿಯಾಗಿದ್ದರು.

ಅಲ್ಲದೆ ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ಯೋಜನಾಧಿಕಾರಿಯಾದ ಸಂತೋಷ, ಮತ್ತು ಒಕ್ಕೂಟದ ಅಧ್ಯಕ್ಷರು ಉಪಾಧ್ಯಕ್ಷರು ಉಪ ಸಮಿತಿಯ ಸದಸ್ಯರು ವಲಯದ ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.