Breaking News

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾರ್ದಿಕ ಶುಭಾಶಯ ಕೋರಿದ PKPS ಅಧ್ಯಕ್ಷ ಶ್ರೀ ಭೀಮಪ್ಪ ಹೂಲಿ

ಅಮೀನಗಡ : ಸಮೀಪದ ಗುಡೂರುsc ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳನ್ನು ಸಂಘದ ಗೌರವಾನ್ವಿತ ಅಧ್ಯಕ್ಷೆರಾದ ಶ್ರೀ ಭೀಮಪ್ಪ ವಾಯ್ ಹೂಲಿ ಹಾಗೂ ಉಪಾಧ್ಯಕ್ಷ ಶ್ರೀ ಎಚ್ ಡಿ ಉಪ್ಪಾರ ಅವರು ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಭೀಮಪ್ಪನವರು ಈ ವರ್ಷ ನಾಡಿನಾಧ್ಯಾಂತಹ ಉತ್ತಮ ಮಳೆ ಬಿಳತಾ ಇದೆ ರೈತರ ಮೊಗದಲ್ಲಿ ಸಂತಸ ಮೂಡಿದೆ, ಕಾಯಕವೇ ಕೈಲಾಸ ಎಂಬ ನಾನುಡಿ ಸಾರಿದ ಬಸವಣ್ಣನವರು ಅವರ ವಾಣಿಯಂತೆ ನಮ್ಮ ಸಂಘದ ಎಲ್ಲಾ ರೈತ ಬಾಂದವರು ಕಾಯಕವೇ ಶ್ರೇಷ್ಠ ಎಂದು ನಮ್ಮ ಸಂಘದೊಂದಿಗೆ ಉತ್ತಮ ವ್ಯವಹಾರ ಇಟ್ಟುಕೊಂಡು ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಸಂಘದ ಏಳಿಗೆಗೆ ಕಾರಣಿ ಭೂತರಾದ ತಮ್ಮೆಲ್ಲರಿಗೂ ನಮ್ಮ ಸಂಘದ ಸಮಸ್ತ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದಿಂದ ಮತ್ತೊಮ್ಮೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.

ಮುಖ್ಯ ಕಾರ್ಯನಿರ್ವಾಹಕರು : ಶ್ರೀ ಎಸ್ ಸಿ ಗೌಡರ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರು ಎಸ್,ಸಿ ಗ್ರಾಮ.

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.