Breaking News
ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್‌ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು ,

ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ ಮಳೆಯರ ಮತ್ತು ಮಕ್ಕಳ ಸುರಕ್ಷತೆ, ಹೆಚ್ಚುತ್ತಿರುವ ಅಪಘಾತ ,ರಸ್ತೆ ಸಂಚಾರ ಸುರಕ್ಷತೆ,ಹಾಗೂ ಹೆಚ್ಚುತ್ತಿರುವ ಸೈಬರ್ ಅಪರಾದದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ರನ್ ಆಫ್ ಯುನೀಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ , ಮಕ್ಕಳಲ್ಲಿ ಈ ಬಗ್ಗೆ ವಿಶೇಷ ಜಾಗೃತಿ ಮೂಡಿಸಲು ಸೂಳೇಭಾವಿಯ ಸರಕಾರಿ ಪ್ರೌಢ ಶಾಲೆ ಮಕ್ಕಳು ರು. ಈ ಸಂದರ್ಭದಲ್ಲಿ ಕ್ರೈಂ PSI ಶ್ರೀ ವಾಯ್,ಎಚ್, ಪಠಾನ್ ಹಾಗೂ ಸರಕಾರಿ ಪ್ರೌಢ ಶಾಲೆ ಮಕ್ಕಳು ಹಾಗೂ ಪೊಲೀಸ್ ಇಲಾಖೆ ,ಹಾಗೂ ಪಟ್ಟಣ ಪಂಚಾಯತ ಸದಸ್ಯ ಬಾಬು ಛಬ್ಬಿ ಉಪಸ್ಥಿತಿ ಇದ್ದರು.

About vijay_shankar

Check Also

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವ

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವ

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವವನ್ನು ಮಾಡುವುದಾಗಿ ಸಮಾಜ ಅಧ್ಯಕ್ಷ ಎಸ್ ಎಸ್ ಸಂಗಮದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.