ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು ,

ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ ಮಳೆಯರ ಮತ್ತು ಮಕ್ಕಳ ಸುರಕ್ಷತೆ, ಹೆಚ್ಚುತ್ತಿರುವ ಅಪಘಾತ ,ರಸ್ತೆ ಸಂಚಾರ ಸುರಕ್ಷತೆ,ಹಾಗೂ ಹೆಚ್ಚುತ್ತಿರುವ ಸೈಬರ್ ಅಪರಾದದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ರನ್ ಆಫ್ ಯುನೀಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ , ಮಕ್ಕಳಲ್ಲಿ ಈ ಬಗ್ಗೆ ವಿಶೇಷ ಜಾಗೃತಿ ಮೂಡಿಸಲು ಸೂಳೇಭಾವಿಯ ಸರಕಾರಿ ಪ್ರೌಢ ಶಾಲೆ ಮಕ್ಕಳು ರು. ಈ ಸಂದರ್ಭದಲ್ಲಿ ಕ್ರೈಂ PSI ಶ್ರೀ ವಾಯ್,ಎಚ್, ಪಠಾನ್ ಹಾಗೂ ಸರಕಾರಿ ಪ್ರೌಢ ಶಾಲೆ ಮಕ್ಕಳು ಹಾಗೂ ಪೊಲೀಸ್ ಇಲಾಖೆ ,ಹಾಗೂ ಪಟ್ಟಣ ಪಂಚಾಯತ ಸದಸ್ಯ ಬಾಬು ಛಬ್ಬಿ ಉಪಸ್ಥಿತಿ ಇದ್ದರು.


Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News