Breaking News

ಬಸವಜಯಂತಿಯ ಹಾರ್ದಿಕ ಶುಭಾಶಯ ಕೋರಿದ ಶಶಿಕಾಂತ ಎಚ್ ಪಾಟೀಲ

ಶ್ರೀ ಶಶಿಕಾಂತ ಎಚ್ ಪಾಟೀಲ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಅಧ್ಯಕ್ಷರು ಶ್ರೀ ವಿಜಯ ಮಹಾಂತೇಶ್ ಕೋ,ಆಫ್ ಬ್ಯಾಂಕ ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಶ್ರೀ ಬಸವಣ್ಣನವರ ಪವಿತ್ರ ನೆಲದಲ್ಲಿ ಹುಟ್ಟಿದ ನಾವೇ ಧನ್ಯರು ಇಂದು ಬಸವ ಜಯಂತಿಯನ್ನು ನಾಡಿನ ಜನ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ,ಬಸವಣ್ಣನವರ ವಚನ ಸಾಹಿತ್ಯ ಇಡಿ ವಿಶ್ವದ ಗಮನ ಸೇಳೆದು ವಿಶ್ವಗುರು ಎನ್ನಿಸಿಕೊಂಡ ಬಸವಣ್ಣನವರ ಆದರ್ಶಗಳೆ ನಮಗೆ ದಾರಿ ದೀಪ ಎಲ್ಲರಿಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯ

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.