Breaking News

ಬಸವಜಯಂತಿಯ ಹಾರ್ದಿಕ ಶುಭಾಶಯ ಕೋರಿದ ಶಶಿಕಾಂತ ಎಚ್ ಪಾಟೀಲ

ಶ್ರೀ ಶಶಿಕಾಂತ ಎಚ್ ಪಾಟೀಲ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಅಧ್ಯಕ್ಷರು ಶ್ರೀ ವಿಜಯ ಮಹಾಂತೇಶ್ ಕೋ,ಆಫ್ ಬ್ಯಾಂಕ ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ವಿಶ್ವಗುರು ಶ್ರೀ ಬಸವಣ್ಣನವರ ಪವಿತ್ರ ನೆಲದಲ್ಲಿ ಹುಟ್ಟಿದ ನಾವೇ ಧನ್ಯರು ಇಂದು ಬಸವ ಜಯಂತಿಯನ್ನು ನಾಡಿನ ಜನ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ,ಬಸವಣ್ಣನವರ ವಚನ ಸಾಹಿತ್ಯ ಇಡಿ ವಿಶ್ವದ ಗಮನ ಸೇಳೆದು ವಿಶ್ವಗುರು ಎನ್ನಿಸಿಕೊಂಡ ಬಸವಣ್ಣನವರ ಆದರ್ಶಗಳೆ ನಮಗೆ ದಾರಿ ದೀಪ ಎಲ್ಲರಿಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯ

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.