Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ SDMC ಅಧ್ಯಕ್ಷ ಶೇಖರಪ್ಪ ಎನ್ ಜೀರಾಳ.

ಶ್ರೀ ಶೇಖರಪ್ಪ ನಾಗಪ್ಪ ಜೀರಾಳ ಅಧ್ಯಕ್ಷರು SDMC ಕಮಿಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಟಲದಿನ್ನಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಿ ತಪ್ಪದೆ ಕನ್ನಡ ಶಾಲೆಗೆ ಮಕ್ಕಳನ್ನು ಕಳುಹಿಸಿ ಕನ್ನಡ ನಾಡು ನುಡಿ ನಮ್ಮ ಭಾಪೆ ,ಸಂಸ್ಕ್ರತಿಯನ್ನು ಉಳಿಸಲು ಎಲ್ಲರೂ ಸಹಕಾರ ನೀಡಲು ಬಾಗಲಕೋಟೆ ತಾಲೂಕಿನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಾಕಾ ಸುಧಾರಣಾ ಸಮಿತಿಯಿಂದ ನಮ್ಮ ವಿನಂತಿ ಹಾಗೂ ಎಲ್ಲಾ ಪಾಲಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪೊನ್ ನಂಬರ್ : 6361403375 – 7760824700

About vijay_shankar

Check Also

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.