Breaking News

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಶೇಖಪ್ಪ ಫ ಕಾತ್ರಾಳ ,ಕಟಾಪೂರ PKPS

        ಶ್ರೀ ಶೇಖಪ್ಪ ಫ ಕಾತ್ರಾಳ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟಾಪೂರ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಸಂಘದ ಗೌರವಾನ್ವಿತ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ

ಸಿದ್ದಿ ವಿನಾಯಕನ ಆರ್ಶಿವಾದ ಸದಾ ಎಲ್ಲರ ಮೇಲೆ ಇರಲಿ ಈ ಗೌರಿ-ಗಣೇಶನ ಹಬ್ಬವನ್ನು ಆಚರಿಸುವ ಮುನ್ನ ಪರಿಸರ ಸ್ನೇಹಿ ಗಣಪತಿ ಇರಿಸಬೇಕು. ಮಕ್ಕಳ ಬಗ್ಗೆ ಪಾಲಕರು ಪಟಾಕೆಗಳನ್ನು ಹಚ್ಚುವ ಮುನ್ನ ಸುತ್ತಲು ಗಮಬ ಹರಿಸಬೇಕು

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.