Breaking News

ನಾಡಿನ‌ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದರ ಶ್ರೀ ಸುಭಾಸ್ ಎಮ್ ತಾಳಿಕೋಟಿ

ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ

ಸನ್ಮಾನ್ಯ ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಮಾಜಿ ನಿರ್ದೇಶಕರು ಡಿಸಿಸಿ ಬ್ಯಾಂಕ್ ಬಾಗಲಕೋಟೆ, ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ‌.

ಯಾವತ್ತು ನಾಡಿನ ಸಮಸ್ತ ಜನತೆಗೆ ನಾನು ತಿಳಿಸುವುದೇನೆಂದರೆ ಈ ಕರೋನಾ ಬಗ್ಗೆ ಯಾವುದೇ ರೀತಿಯ ಭಯಬೇಡ ಮುಂಜಾಗ್ರತಾವಾಗಿ ಮಾಸ್ಕ ಬಳಸಿ ಅಂತರ ಕಾಯ್ದುಕೊಂಡು ವ್ಯವಹರಿಸಿಬೇಕು. ಸಧ್ಯದ ಪರಿಸ್ಥಿತಿಯಲ್ಲಿ ತಾವು ಮನೆಯಲ್ಲಿ ಶುಭ ಕಾರ್ಯಗಳನ್ನು ೨ ತಿಂಗಳು ಮುಂದು ಡಬೇಕು, ಮನೆಯ ಸುತ್ತ ಮುತ್ತ ಸ್ವಚ್ಛತೆಗೆ ಆಧ್ಯತೆ ನೀಡಿ ಈ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಸಂಭ್ರಮ ಸರಳವಾಗಿ ಇರಲಿ,ಆ ಭಗವಂತನ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ನಾನು ಶುಭ ಕೋರುತ್ತೇನೆ.

ನಾನು ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು, ಹಾಗೂ ಮಾಜಿ ನಿರ್ದೇಶಕರು, ಡಿಸಿಸಿ ಬ್ಯಾಂಕ್ ಬಾಗಲಕೋಟೆ ಮತ್ತೊಮ್ಮೆ ತಮಗೆ ಸಂಕ್ರಮನದ ಶುಭಾಶಯ

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ  ಹನಮಂತ ಮಜ್ಜಗಿಯವರ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಹನಮಂತ ಮಜ್ಜಗಿಯವರ

ಅಮೀನಗಡ ನಗರದ ಆದಿ ದೇವತೆ ಶ್ರೀ ಮಂಗಳಮ್ಮ ದೇವಿ ಅದ್ದೂರಿ ಜಾತ್ರಾ ಮಹೋತ್ಸವ ಹಾಲುಮತ ಸಮಾಜ ಹಾಗೂ ಸರ್ವಧರ್ಮ ಗುರು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.