Breaking News

ನಾಡಿನ‌ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದರ ಶ್ರೀ ಸುಭಾಸ್ ಎಮ್ ತಾಳಿಕೋಟಿ

ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ

ಸನ್ಮಾನ್ಯ ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಮಾಜಿ ನಿರ್ದೇಶಕರು ಡಿಸಿಸಿ ಬ್ಯಾಂಕ್ ಬಾಗಲಕೋಟೆ, ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ‌.

ಯಾವತ್ತು ನಾಡಿನ ಸಮಸ್ತ ಜನತೆಗೆ ನಾನು ತಿಳಿಸುವುದೇನೆಂದರೆ ಈ ಕರೋನಾ ಬಗ್ಗೆ ಯಾವುದೇ ರೀತಿಯ ಭಯಬೇಡ ಮುಂಜಾಗ್ರತಾವಾಗಿ ಮಾಸ್ಕ ಬಳಸಿ ಅಂತರ ಕಾಯ್ದುಕೊಂಡು ವ್ಯವಹರಿಸಿಬೇಕು. ಸಧ್ಯದ ಪರಿಸ್ಥಿತಿಯಲ್ಲಿ ತಾವು ಮನೆಯಲ್ಲಿ ಶುಭ ಕಾರ್ಯಗಳನ್ನು ೨ ತಿಂಗಳು ಮುಂದು ಡಬೇಕು, ಮನೆಯ ಸುತ್ತ ಮುತ್ತ ಸ್ವಚ್ಛತೆಗೆ ಆಧ್ಯತೆ ನೀಡಿ ಈ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಸಂಭ್ರಮ ಸರಳವಾಗಿ ಇರಲಿ,ಆ ಭಗವಂತನ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ನಾನು ಶುಭ ಕೋರುತ್ತೇನೆ.

ನಾನು ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು, ಹಾಗೂ ಮಾಜಿ ನಿರ್ದೇಶಕರು, ಡಿಸಿಸಿ ಬ್ಯಾಂಕ್ ಬಾಗಲಕೋಟೆ ಮತ್ತೊಮ್ಮೆ ತಮಗೆ ಸಂಕ್ರಮನದ ಶುಭಾಶಯ

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.