Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ,ಪಂ,ಸದಸ್ಯ ಶ್ರೀ ಕೃಷ್ಣಾ ಕೆ,ಗೌಡರ,ಇವರಿಂದ

ಸನ್ಮಾನ್ಯ ಶ್ರೀ ಕೃಷ್ಣಾ ಕೆ ಗೌಡರ ಗ್ರಾಮ ಪಂಚಾಯತಿ ಸದಸ್ಯರು ಹೂವಿನಹಳ್ಳಿ ಸಾ: ರಾಮಥಾಳ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಜನರ ಬದುಕಿನ ಕತ್ತಲು ಕಳೆದು ಈ ದೀಪಗಳ ಹಬ್ಬ ಎಲ್ಲರ ಬಾಳಲ್ಲಿ ಹೊಸ ಭರವಸೆಯ ಬೆಳಕು ಮೂಡಲಿ ಎಂದು ಶುಭ ಕೋರುತ್ತೇನೆ.

ನಮ್ಮ ಹೂವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಿರಿಯರು, ಪಾಲಕರು,ತಪ್ಪದೆ ಕರೋನಾ ಲಸಿಕೆ ಹಾಕಿಸಿ ಶಾಲಾ ಕಾಲೇಜು ಪ್ರಾರಂಭವಾಗಿದ್ದು ಕರೋನಾ ನಿಯಮಗಳನ್ನು ತಪ್ಪದೆ ಪಾಲಿಸಿ ಮಕ್ಕಳ ಬಗ್ಗೆ ಪಾಲಕರು ಜಾಗೃತಿ ವಹಿಸಿ

About vijay_shankar

Check Also

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.