Breaking News

ಗುಡೂರುsc ಗ್ರಾಮ ಪಂಚಾ ಯತಿ ಉಪ ಚುನಾವಣೆಯಲ್ಲಿ SRNE ಫೌಂಡೇಶನ್ ಬೆಂಬ ಲಿತ ಅಭ್ಯರ್ಥಿ ಶ್ರೀ ಲಕ್ಷಣ ಮಂತ್ರಿ ಗೆಲವು

ಶ್ರೀ ಲಕ್ಷ್ಮಣ್ಣ ಮಂತ್ರಿ ನೂತನ ಗ್ರಾಮ ಪಂಚಾಯತಿ ಸದಸ್ಯರಾಗಿ ಇಲಕಲ್ಲ ತಾಲೂಕಿನ ಗುಡೂರು ಎಸ್,ಸಿ, ಗ್ರಾಮ ಪಂಚಾಯತಿಯಿಂದ ಆಯ್ಕೆ ಯಾದರು, ಉಪ ಚುನಾವಣೆಯಲ್ಲಿ ಎಸ,ಆರ್,ಎನ್,ಇ, ಫೌಂಡೇಶನ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದರು, ವಾರ್ಡ ೦೮ ರ ಎಲ್ಲಾ ಫೌಂಡೇಶನ್ ಕಾರ್ಯಕರ್ತರು ಶ್ರಮ ವಹಿಸಿ ಲಕ್ಷಣ್ಣ ಮಂತ್ರಿ ಅವರಿವೆ ಗೆಲುವು ತಂದು ಕೊಟ್ಟಿದ್ದಕ್ಕಾಗಿ ಫೌಂಡೇಶನ್ ಸಂಸ್ಥಾಪಕ/ ಅಧ್ಯಕ್ಷರಾದ ಶ್ರೀ ಎಸ್,ಆರ್,ನವಲಿ ಹಿರೇಮಠ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು,

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಸಲಿಂ ಜರತಾರಿ, ಶಫೀಕ್ ಇಟಗಿ, ಶ್ರೀ ಶಶಿ ಮ್ಯಾಗೇರಿ ಶ್ರೀ ಮಹಾಂತೇಶ ಕುಂಬಾರ ಮತ್ತಿತರರು ಈ ವಿಜಯೋತ್ಸವದಲ್ಲಿ ಭಾಗವಹಿಸಿ SRNE ಫೌಂಡೇಶನ್ ವತಿಯಿಂದ ಮತದಾರರಿಗೆ ಧನ್ಯವಾದ ಹೇಳಿದರು.

About vijay_shankar

Check Also

AICC ಕಾರ್ಯದರ್ಶಿಯಾಗಿ ಡಾ: ಆರತಿ ಕೃಷ್ಣ ಆಯ್ಕೆ

ನವದೆಹಲಿ: ಅನಿವಾಸಿ ಭಾರತೀಯ ನಿಕಟಪೂರ್ವ ಕರ್ನಾಟಕ ಸರ್ಕಾರದ (ಎನ್ಆರ್ಐ ಫೋರಂ) ಉಪಾಧ್ಯಕ್ಷೆಯದ ಡಾಕ್ಟರ್ ಆರತಿಕೃಷ್ಣ ರವರನ್ನು ಅಖಿಲ ಭಾರತ ರಾಷ್ಟ್ರೀಯ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.