Breaking News

Tag Archives: ಹುತಾತ್ಮ ಪೊಲೀಸ್ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಿ;ಕುಟುಂಬಗಳಿಗೆ ನೆರವಾಗಿ: ನ್ಯಾ.ಅಸೋಡೆ

ಹುತಾತ್ಮ ಪೊಲೀಸ್ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಿ;ಕುಟುಂಬಗಳಿಗೆ ನೆರವಾಗಿ: ನ್ಯಾ.ಅಸೋಡೆ

ಬಳ್ಳಾರಿ : ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದು. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕುಟುಂಬ, ಮಕ್ಕಳನ್ನದೇ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ಇಂತಹ ತ್ಯಾಗ ಮನೋಭಾವ, ಸೇವೆ ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಹೇಳಿದರು. ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಡಿಎಆರ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸರಿಗೆ ಪುಷ್ಪಗುಚ್ಛ ಗೌರವ …

Read More »