ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸವಂತೂ ಕಡಿಮೆಯಾಗೋ ಯಾವ ಲಕ್ಷಣಗಳೂ ಕಾಣ್ತಿಲ್ಲ. ಬದಲಾಗಿ ಪರಿಸ್ಥಿತಿ ಕೈ ಮೀರಿ ಹೋಗೋ ಎಲ್ಲಾ ಲಕ್ಷಣಗಳೂ ಎದ್ದು ಕಾಣ್ತಿದೆ. ಯಾಕಂದ್ರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ವೈರಸ್ ಎಲ್ಲೆ ಮೀರಿ ಅರ್ಭಟಿಸ್ತಿದೆ. ಅಟ್ಯಾಕ್.. ಡೆಡ್ಲಿ ಅಟ್ಯಾಕ್.. ಯಾರೂ ಊಹಿಸಿಕೊಳ್ಳಲಾಗದಂತಹ ಅಟ್ಯಾಕ್.. ಜಿಲ್ಲೆ ಜಿಲ್ಲೆಗಳಲ್ಲಿ.. ನಗರ ನಗರಗಳಲ್ಲಿ.. ಗಲ್ಲಿ ಗಲ್ಲಿಯಲ್ಲಿ ಹೆಮ್ಮಾರಿಯ ಡೆಡ್ಲಿ ದಾಳಿ. ಕರುನಾಡಲ್ಲಿ ಹೆಮ್ಮಾರಿ ವೈರಸ್ನ ಅಟ್ಟಹಾಸ ಮಿತಿ ಮೀರ್ತಿದೆ. ಸೋಂಕಿನ ವಿಷ …
Read More »