Breaking News

Tag Archives: ಸರ್ಕಾರಿ ಕಚೇರಿಗಳಲ್ಲಿ ಸೌಜನ್ಯದ ನಡುವಳಿಕೆಗೆ ಆದೇಶ !??*!?

ಸರ್ಕಾರಿ ಕಚೇರಿಗಳಲ್ಲಿ ಸೌಜನ್ಯದ ನಡುವಳಿಕೆಗೆ ಆದೇಶ !??*!?

ಬೆಂಗಳೂರು ; ಎಂಥಾ ದುರ್ದೈವದ ವಿಚಾರ ಪ್ರಜೆಗಳೆಂಬ ಪ್ರಭುಗಳೊಂದಿಗೆ ಗೌರವದಿಂದ ನಡೆದುಕೊಳ್ಳಿ ಎಂದು ಸರಕಾರ ನೌಕರರಿಗೆ ಆದೇಶ ಹೊರಡಿಸಿದೆ . ಕಾರ್ಯ ನಿಮಿತ್ತ ಸರಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಬಂದವರೊಂದಿಗೆ ಗೌರವದಿಂದ ಮಾತನಾಡಿ ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಬೇಕು ಇದು ಆ ದೇಶದಲ್ಲಿನ ಪ್ರಮುಖ ಅಂಶ . ಹೌದು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿ ಸಂಬಂಧಪಟ್ಟ ಅವನು ಬಂದವರಿಗೆ ಗೌರವ ಕೊಡುವುದು ದೂರ ಉಳಿಯಿತು …

Read More »