Breaking News

Tag Archives: 100 per cent division in the state this year: Minister B.C. Patil

ರಾಜ್ಯದಲ್ಲಿ ಈ ವರ್ಷ ಶೇ.100 ರಷ್ಟು ಭಿತ್ತನೆ : ಸಚಿವ ಬಿ.ಸಿ. ಪಾಟೀಲ್

ಕೊಪ್ಪಳ, ಸೆ.11: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ರೈತರು ಶೇ. 100 ಕ್ಕಿಂತಲು ಹೆಚ್ಚು ಭಿತ್ತನೆ ಮಾಡಿದ್ದಾರೆ ಹಾಗಾಗಿ ಈ ವರ್ಷ ಭಗವಂತನ ಕೃಪೆಯಿಂದ ರೈತರು ಉತ್ತಮ ಫಸಲು ಪಡೆಯುತ್ತಾರೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.ಅವರು ಶುಕ್ರವಾರ ಯಲಬುರ್ಗಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿದರು. …

Read More »