ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News