Breaking News

Tag Archives: 17 trapped in Madagascar returned to India ~~~~

ಮಡಗಾಸ್ಕರ್‌ನಲ್ಲಿ ಸಿಲುಕಿದ್ದ 17 ಮಂದಿ ಭಾರತಕ್ಕೆ ವಾಪಸ್

ದಾವಣಗೆರೆ: ಪೂರ್ವ ಆಫ್ರಿಕಾದ ಮಡಗಾಸ್ಕರ್‌ನಲ್ಲಿ ಲಾಕ್‌ಡೌನ್‌ನಿಂದಾಗಿ ಸಿಲುಕಿಕೊಂಡಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ ಗ್ರಾಮದ 17 ಮಂದಿ ಗಿಡಮೂಲಿಕೆ ವ್ಯಾಪಾರಿಗಳು ಐದು ತಿಂಗಳ ಬಳಿಕ ವಿಶೇಷ ವಿಮಾನದ ಮೂಲಕ ಗುರುವಾರ ಭಾರತಕ್ಕೆ ಮರಳಿ ಬಂದರು. ಬುಧವಾರ ಸಂಜೆ 6ಕ್ಕೆ (ಭಾರತೀಯ ಕಾಲಮಾನ ರಾತ್ರಿ 8.30) ‘ಏರ್ ಮಡಗಾಸ್ಕರ್‌’ ವಿಮಾನದಲ್ಲಿ ಹೊರಟ ವ್ಯಾಪಾರಿಗಳು, ಗುರುವಾರ ಮುಂಜಾನೆ 3.30ಕ್ಕೆ ಮುಂಬೈ ವಿಮಾನನಿಲ್ದಾಣಕ್ಕೆ ಬಂದು ಇಳಿದರು. ಬಳಿಕ ಅವರೆಲ್ಲರನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಕ್ವಾರಂಟೈನ್‌ …

Read More »