ಅಮೀನಗಡ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಏಳು ವರ್ಷಗಳು ತುಂಬಿರುವುದರಿಂದ ಪಕ್ಷದ ಕಾರ್ಯಕರ್ತರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಡ್ಡಿದ್ದಾರೆ. ದೇಶದಲ್ಲಿ ಉತ್ತಮ ಆಡಳಿತದ ಮೂಲಕ ತಳ ಮಡ್ಟದ ಪಕ್ಷದ ಕಾರ್ಯಕರ್ತರಿಗೆ, ನಿಷ್ಟಾಂವತ ಕಾರ್ಯಕರ್ತರಿಗೆ ಪ್ರಾಮಾಣಿಕ ಸ್ಥಾನಮಾನ ಹಾಗೂ ರಾಜ್ಯದಲ್ಲಿ ಸರಕಾರ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಪ್ಯಾಕೇಜ್ ಘೋಷಣೆ ಮಾಡಿದೆ,ದೇಶದಲ್ಲಿ ಮೋದಿ ಸರಕಾರದಿಂದ ದೇಶ ಸುಭದ್ರ ಮತ್ತು ಭಲಾಢ್ಯವಾಗಿದೆ, ಉತ್ತಮ ಆಡಳಿತದಿಂದ ಈಡಿ ರಾಷ್ಟ್ರ ಹಾಗೂ ವಿಶ್ವದಲ್ಲಿ ಭಾರತ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News