ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದ ಕರ್ನಾಟಕ ಬಿದಿಬದಿ ವ್ಯಾಪಾರಿಗಳ ಸಂಘದಿಂದ ನಗರದ ಕಾರ್ಯಾಲಯದಲ್ಲಿ ೭೫ ನೇ ಸ್ವಾತಂತ್ರ್ರೋತ್ಸದ ದಿನಾಚರಣೆಯನ್ನು ಈ ಸಂಘದ ಜಿಲ್ಲಾ ಅಧ್ಯಕ್ಷ ರಾದ,ಶ್ರೀ ರೀಯಾಜಬಾಯ್ ಮಕಾಂದರ ಧ್ವಜಾರೋಹಣ ನೇರವೇರಿಸಿದರು. ಈ ಸಂಧರ್ಭದಲ್ಲಿ ಅಮೀನಗಡ ನಗರ ಘಟಕದ ಅಧ್ಯಕ್ಷರಾದ ಶ್ರೀ ದಾವಲಸಾಬ ಬಾಗೇವಾಡಿ ಅವರು ಅಧ್ಯಕ್ಷತೆ ವಹಿಸಿದ್ದರು, ಇಲಕಲ್ಲ ನಗರದ ತಾಲೂಕು ಅಧ್ಯಕ್ಷರಾದ ಶ್ರೀ ಪವಾಡೆಪ್ಪ ಚಲವಾದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಧ್ವಜಾರೋಹಣ ನೇರವೇರಿಸಿ ಮಾತನಾಡಿದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News