ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News