Breaking News

Tag Archives: Amit Shah: Farmers’ Movement

ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

“ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ” ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ …

Read More »