ಬಿಪಿನ್ ರಾವತ್ ಶತ್ರು ರಾಷ್ಟ್ರಗಳಿಗೆ ಸಿಂಹಸೊಪ್ನವಾಗಿದ್ದ ಸೇನೆಯ ಹಿರಿಯ ಅಧಿಕಾರಿ. ತಮಿಳುನಾಡು : ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News