Breaking News

Tag Archives: Baba Jagjivan Ram Achievement Memory Program by SDPI

SDPI ವತಿಯಿಂದ ಬಾಬಾ ಜಗಜೀವನ್ ರಾಮ್ ಸಾಧನೆ ಸ್ಮರಣೆ ಕಾರ್ಯಕ್ರಮ

ಬೆಂಗಳೂರು: ಕಾರ್ಮಿಕ, ರೈಲ್ವೆ ಹಾಗೂ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿ, ದೇಶಕ್ಕೆ ಬರಗಾಲ ಎದುರಾಗಿದ್ದ ಸಂದರ್ಭ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದ “ಹಸಿರು ಕ್ರಾಂತಿಯ ಹರಿಕಾರ” ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಸಾಧನೆಗಳನ್ನು ಸ್ಮರಿಸುವ ಕಾರ್ಯಕ್ರಮ ಎಸ್ಟಿಪಿಐ ಬೆಂಗಳೂರು ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೂಡ್ಲಿಪೇಟೆ ಬಾಬುಜಗಜೀವನ್ ರವರು ಕೇವಲ ಉಪ ಪ್ರಧಾನಿ ಮಾತ್ರವಲ್ಲದೇ ಕೃಷಿ, …

Read More »