Breaking News

Tag Archives: Bagalkot: Increase of inflow into Malaprabha River

ಬಾಗಲಕೋಟೆ: ಮಲಪ್ರಭಾ ನದಿಗೆ ಒಳಹರಿವು ಹೆಚ್ಚಳ, ಸೇತುವೆಗಳು ಜಲಾವೃತ, ಗ್ರಾಮದ ಜನರಿಗೆ ಆತಂಕ

ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನದಿ ತೀರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ತೀವ್ರ ಆತಂಕ ಉಂಟಾಗಿದೆ. ನವಿಲು ತೀಥ೯ ಜಲಾಶಯದಿಂದ 11 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಇದರಿಂದ ಗೋವಿನಕೊಪ್ಪ ಚಿಕ್ಕ ಸೇತುವೆ ಮತ್ತೆ …

Read More »