ಬಾಗಲಕೋಟೆ : ಕೋವಿಡ್ 2 ಅಲೆಗೆ ತುತ್ತಾದ ಸೋಂಕಿತರಿಗೆ ರೆಮ್ಡಿಸ್ವಿಯರ್ ಚುಚ್ಚು ಸಿಗುತ್ತಿಲ್ಲ ಎಂಬ ಹಾಹಾಕಾರ ಎಲ್ಲೆಡೆ ಕೇಳಿ ಬರುತ್ತಿದ್ದರೆ, ಇಲ್ಲಿನ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ನಗರದ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಸೇರಿ ಈ ಚುಚ್ಚು ಮದ್ದನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಜಾಲ ಪತ್ತೆಯಾಗಿದೆ. ಈ ಕುರಿತು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೋಮವಾರ ಸಂಜೆ ಪತ್ರಿಕೆಗೆ ಮಾಹಿತಿ ನೀಡಿದ್ದು, ಈ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News