Breaking News

Tag Archives: Bangalore; Death of a person without treatment; High Court order to investigate

ಬೆಂಗಳೂರು; ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು; ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್ 27: ಬೆಂಗಳೂರು ನಗರದ 70 ವರ್ಷದ ವ್ಯಕ್ತಿ ಬರೆದ ಪತ್ರವನ್ನು ಪರಿಶೀಲನೆ ನಡೆಸಿದ ಕರ್ನಾಟಕ ಹೈಕೋರ್ಟ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಅಳಿಯ ಸಾವನ್ನಪ್ಪಿದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿಗೆ ಬೆಂಗಳೂರಿನ ಕೋಮಲನಗರದ ನಿವಾಸಿಯೊಬ್ಬರು ಪತ್ರ ಬರೆದಿದ್ದರು. ‘ಪತ್ರದಲ್ಲಿ ಹೇಳಿರುವ ಅಂಶಗಳು ಸರಿಯಾಗಿದ್ದರೆ ಅದು ಅಘಾತಕಾರಿ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. …

Read More »