Breaking News

Tag Archives: Basavaraja Bhajantri

ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಬಸವರಾಜ ಭಜಂತ್ರಿ ಅವರಿಗೆ ಕೊರಮ ಸಮಾಜದಿಂದ ಸನ್ಮಾನ

ಅಮೀನಗಡ: ಇತ್ತೀಚೆಗೆ ಕೃಷಿ ಇಲಾಖೆಯಲ್ಲಿ ೧೯೮೫ ರಿಂದ ಸಹಾಯಕ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕಳೆದ ವಾರ ನಿವೃತ್ತಿ ಹೊಂದಿದ ಬಸವರಾಜ್ ಭಜಂತ್ರಿ ಅವರಿಗೆ ಸೊಳೇಭಾವಿ ಗ್ರಾಮದ ಶ್ರೀ ದುರ್ಗಾದೇವಿ ಕೊರಮ ಸಮಾಜದಿಂದ ಅವರ ಸೇವೆಯನ್ನು ಗುರುತಿಸಿ ನಿನ್ನೆಯ ದಿನ ದುರ್ಗಾದೇವಿ ದೇವಲಯದಲ್ಲಿ ಸರಳ ಸಮಾರಂಭದ ಮೂಲಕ ಗೌರವ ಸನ್ಮಾನ ಮಾಡಲಾಯಿತು. ತಮ್ಮ ಸೇವಾ ಅವಧಿಯಲ್ಲಿ ಸಮಾಜದ ಬಲಾಢ್ಯ ಸಂಘಟನೆ ಹಾಗೂ ಸಮಾದ ಅಧ್ಯಕ್ಷರಾಗಿ ಹಾಗೂ ಗೌರವ ಅಧ್ಯಕ್ಷರಾಗಿ ಸಮಾಜದ …

Read More »

ಸಹಾಯಕ ಕೃಷಿ ಅಧಿಕಾರಿ ಬಸವರಾಜ ಭಜಂತ್ರಿ ಅವರಿಗೆ ಅದ್ದೂರಿ ಬಿಳ್ಕೋಡುಗೆ ಮತ್ತು ಸನ್ಮಾನ ಸಮಾರಂಭ.

ರೋಣ : ತಾಲ್ಲೂಕಿನ ಉಪ ಕೃಷಿ ನಿರ್ದೇಶಕರು ೨ ಕಾರ್ಯಾಲಯ ರೋಣ ಸದರಿ ಇಲಾಖೆಯ ವತಿಯಿಂದ ಇಂದು ತಾಲೂಕಿನ RSK ಹೊಳೆ ಆಲೂರು ನಗರದಲ್ಲಿ ಸಹಾಯಕ ಕೃಷಿ ಅಧಿಕಾರಿಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಬಸವರಾಜ,ಭಜಂತ್ರಿ ಅವರು ಇಂದು ತಮ್ಮ ಉದ್ದೆಯಿಂದ ನಿವೃತ್ತಿ ಹೊಂದಿದರು ೧೯೮೬ ರಿಂದ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಗ್ರಾಮ ಸೇವಕರಾಗಿ ಸುಧೀರ್ಘ ೧೧ ವರ್ಷ ಕೆಲಸ ಮಾಡಿ ಅಲ್ಲಿಂದ ಯಲಬುರ್ಗಾ ತಾಲ್ಲೂಕಿನಲ್ಲಿ ೧೬ ವರ್ಷ ಸೇವೆ …

Read More »