ಹುನಗುಂದ : ಅಮರಾವತಿ ಗ್ರಾಮದ ನ ಬೂಷಪ್ಪ ಯಲ್ಲಪ್ಪ ಭಜಂತ್ರಿ ಇವರ ಧರ್ಮಪತ್ನಿ ಶ್ರೀಮತಿ ಬಸಮ್ಮ ಭೂಷಪ್ಪ ಭಜಂತ್ರಿ ಇವರು ಅನಾರೋಗ್ಯದಿಂದ ಬೆಳಗ್ಗೆ ೦೯ ಗಂಟೆಗೆ ಧೈವಾದಿನರಾದರು ,ಸಜ್ಜಿ ಬರ ಬರದಲ್ಲಿ ಜನಿಸಿದ ಹಿರಿಯ ಜೀವ ಅವರಿಗೆ ೭೯ ವರ್ಷ ಇಂದು ಸ್ವ ಗ್ರಾಮದಲ್ಲಿ ಮಧ್ಯಾಹ್ನ ೨ಗಂಟೆಗೆ ಅಂತ್ಯಸ್ಕಾರ ಆಗಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ,ಮೃತರ ಕುಟುಂಬಕ್ಕೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೊರಮ …
Read More »