Breaking News

Tag Archives: Bold ‘journalist’ unveils police action in midnight

ನಡುರಾತ್ರಿಯಲ್ಲಿನ ಪೊಲೀಸರ ಕಾರ್ಯವನ್ನು ಬಯಲಿಗೆಳೆದ ದಿಟ್ಟ ‘ಪತ್ರಕರ್ತೆ’

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಈಗ ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈಗ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಏಳು ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಸೂಚಿಸಿದ್ದಾರೆ. ಇದರ ಮಧ್ಯೆ …

Read More »