ಸಿಡಿ ಪ್ರಕರಣ ರಾಜ್ಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದ ತನಿಖೆ ಮಾಡಲು ಸರ್ಕಾರ (ವಿಶೇಷ ತನಿಖಾ ತಂಡ) ಎಸ್ಐಟಿ ರಚಿಸಿದೆ. ಈ ಹಿಂದೆ ಎಸ್ಐಟಿ ಸರ್ಕಾರದ ಪರವಾಗಿದೆ ಎಂದು ಯುವತಿ ಸೇರಿದಂತೆ ಹಲವರು ಆರೋಪಿಸಿದ್ದರು. ಅದಾಗ್ಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯುವತಿಯೂ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ಆದರೆ ಈಗ ಸಂತ್ರಸ್ತ ಯುವತಿ ಪರ ವಕೀಲರಾದ ಜಗದೀಶ್ ವಿರುದ್ಧ ಎಸ್ಐಟಿ ದೂರು ನೀಡಿದೆ. “ವಕೀಲ ಕೆ.ಎನ್. ಜಗದೀಶ್ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News