ಚಾಲುಕ್ಯರ ನಾಡಲ್ಲಿ ಗೌರಿ ಹುಣ್ಣಿಮೆ ಸಂಭ್ರಮ ಜೊರಾಗಿತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಆನಂದ ನಗರದ ಶ್ರೀ ಗಣೇಶ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೌರಿ ಹುಣ್ಣುಮೆ ನಿಮಿತ್ತವಾಗಿ ಕಾಲೊಣಿಯ ಎಲ್ಲಾ ಮಹಿಳೆಯರು ಸೇರಿ ನಮ್ಮ ಹಿಂದೂ ಭಾರತದ ಕಲೆ, ಹಾಗೂ ಜಾನಪದ ಪರಂಪರೆಯ ಘತಕಾಲದ ಸಂಸ್ಕ್ರತಿಯನ್ನು ಜನಪದ ಸೊಗಡನ್ನು ಇಲ್ಲಿ ನೈಜವಾಗಿ ಕಾಣಬಹುದು, ಹೌದು ಸ್ನೇಹಿತರೆ ಆನಂದ ನಗರದ ಶ್ರೀಮತಿ ಭಾರತಿ ಎನ್ ಕಾಚಟ್ಟಿ, ಹಾಗೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News