ಬೆಳಗಾವಿ/ಬಾಗಲಕೋಟೆ/ವಿಜಯಪುರ: ಕಳೆದ ವರ್ಷದ ಪ್ರವಾಹ ಸ್ಥಿತಿಯ ಕಹಿನೆನಪು ಮಾಸುವ ಮುನ್ನವೇ ಮತ್ತೂಂದು ಪ್ರವಾಹ ಎದುರಿಸಿರುವ ಉತ್ತರ ಕರ್ನಾಟಕದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮಂಗಳವಾರ ಅವರು ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್ಗಂಗಾ ನದಿಗಳ ಆರ್ಭಟಕ್ಕೆ ಕೊಚ್ಚಿಹೋದ ಬದುಕಿನ ಪರಿಶೀಲನೆ ನಡೆಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು. ಹಾನಿಯ ಸಮಗ್ರ ವರದಿಯನ್ನು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News