ನಂಬಿಕೆ ಮತ್ತು ವಿಶ್ವಾಸದ ಮೇಲೆ ಯಾವುದೇ ಸಂಘ ಸಂಸ್ಥೆಗಳು ನಿತ್ಯ ಗ್ರಾಹಕರ ಹಾಗೂ ಸಂಸ್ಥೆಯ ಸದಸ್ಯರೊಂದಿಗೆ ಉತ್ತಮ ಸಂಭಂದಗಳ ಜೀವಾಳವೇ ನಂಬಿಕೆ, ಹಾಗೆ ಸಕಾಲಕ್ಕೆ ನೇರವಾಗುವ ಸಂಸ್ಥೆಯ ಆಡಳಿತ ಮಂಡಳಿ ವಿಶ್ವಾಸವೆ ಇಂದು ಎಂಟುವರಿ ಕೋಟಿ ರೂಪಾಯಿ ಹಣಕಾಸಿನ ವ್ಯವಹಾರಕ್ಕೆ ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೈರಮಟ್ಟಿ ಗ್ರಾಮದ ಪ್ರಾಥಮೀಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಯಂಕಣ್ಣ ಆಲಿ ಯವರ ಪ್ರಾಮಾಣಿಕ ಪರಿಶ್ರಮದಿಂದ ಇಂದು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News