ಅಮೀನಗಡ : ಮಾರ್ಚ್ ತಿಂಗಳು ಮಲ್ಲಯ್ಯನ ಪಾದಯಾತ್ರೆ ಮಾಡುವ ಭಕ್ತರಿಗೆ ಶ್ರೀಶೈಲ ಮಲ್ಲಿಕಾರ್ಜುನದೇ ಧ್ಯಾನ, ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದಿಂದ ಪಾದಯಾತ್ರೆ ಕೈಗೊಳ್ಳುವುದಕ್ಕೆ ಶತ ಶತಮಾನಗಳ ಇತಿಹಾಸವಿದೆ. ಆದ್ರೆ ರಾಜಧಾನಿ ಬೆಂಗಳೂರಿಗೂ ಈ ಭಕ್ತಿ ನಂಟನ್ನು ಹಚ್ಚಿಸಿ ಅಲ್ಲಿಂದ ಪ್ರತಿವರ್ಷ 25ಜನರನ್ನು ಕರೆತಂದು 450 KM ನಡೆಸಿ ಅವರಲ್ಲಿ ಭಕ್ತಿ ಬೀಜವನ್ನು ಬಿತ್ತುತ್ತಿದ್ದಾರೆ ಅಮೀನಗಡದ ಯುವ ಉದ್ಯಮಿ ಮಂಜುನಾಥ್ ಬಂಡಿ. ಈ ಬಾರಿ ಮಾರ್ಚ್ 29ರಂದು ಸೋಮವಾರ ಆರಂಭಗೊಳ್ಳಲಿರುವ ಈ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News