Breaking News

Tag Archives: District Journalists’ Association responded to the cry of the most vulnerable.

ಕೊಪ್ಪ ತಾಲ್ಲೂಕು ಅತಿವೃಷ್ಟಿಯಿಂದ ಸಂಕಷ್ಟದಲ್ಲಿದ್ದವರ ಅಳಲು ಜಿಲ್ಲಾ ಪತ್ರಕರ್ತರ ಸಂಘ ಸ್ಪಂದನೆ .

ಕೊಪ್ಪ ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿನಾಯಕ ನಗರದ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಗುಡ್ಡ ರಸ್ತೆ ಮೇಲೆ ಕುಸಿದು 10 ದಿನದಿಂದ ಜನರು ಸಂಕಷ್ಟದಲ್ಲಿದ್ದರು . ಸ್ಥಳೀಯರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ದೂರು ನೀಡಿದ್ದರು ಇದನ್ನು ಗಮನಿಸಿ ಚಿಕ್ಕಮಗಳೂರಿಂದ ಪ್ರಯಾಣ ಬೆಳೆಸಿದ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಕೊಪ್ಪ ತಹಸೀಲ್ದಾರ್. ತಾಲೂಕು ಪಂಚಾಯಿತಿ ಇಒ ಹಾಗೂ ಪಿಡಿಒ ಗಮನಕ್ಕೆ ತರಲಾಯಿತು ಆದರೂ .ತೆರವು ಕಾರ್ಯದ ವಿಳಂಬಕ್ಕೆ …

Read More »