ಕೊಪ್ಪ ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿನಾಯಕ ನಗರದ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಗುಡ್ಡ ರಸ್ತೆ ಮೇಲೆ ಕುಸಿದು 10 ದಿನದಿಂದ ಜನರು ಸಂಕಷ್ಟದಲ್ಲಿದ್ದರು . ಸ್ಥಳೀಯರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ದೂರು ನೀಡಿದ್ದರು ಇದನ್ನು ಗಮನಿಸಿ ಚಿಕ್ಕಮಗಳೂರಿಂದ ಪ್ರಯಾಣ ಬೆಳೆಸಿದ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಕೊಪ್ಪ ತಹಸೀಲ್ದಾರ್. ತಾಲೂಕು ಪಂಚಾಯಿತಿ ಇಒ ಹಾಗೂ ಪಿಡಿಒ ಗಮನಕ್ಕೆ ತರಲಾಯಿತು ಆದರೂ .ತೆರವು ಕಾರ್ಯದ ವಿಳಂಬಕ್ಕೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News