Breaking News

Tag Archives: DJ village riot appeals for protection of innocent Muslims

ಡಿಜೆ ಹಳ್ಳಿ ಗಲಭೆ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡಲು ಮನವಿ

ಬೆಂಗಳೂರುರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡುವಂತೆ ಅಖಿಲ ಕರ್ನಾಟಕ ಮಹಮದಿಯರ ಕನ್ನಡ ವೇದಿಕೆ ಮನವಿ ಮಾಡಿದೆ. ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡುವ ಪೋಸ್ಟ್ ಹಾಕಿದ ನವೀನ್ ವರ್ತನೆ ಹಾಗೂ ಶಾಸಕರ ಮನೆಗೆ ಬೆಂಕಿ ಇಟ್ಟ ಎರಡೂ ಘಟನೆ ಹಿಂದೂ- ಮುಸ್ಲಿಮರು ತಲೆ ತಗ್ಗಿಸುವಂತಹುದು. ಆದರೆ ಈ ಘಟನೆ ಸಂಬಂಧ ಅಮಾಯಕ ಮುಸ್ಲಿಮರನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ಯುತ್ತಿರುವುದು ಆತಂಕ …

Read More »