Breaking News

Tag Archives: Even though they swallowed the public road and drank the water

ಸಾರ್ವಜನಿಕ ರಸ್ತೆ ನುಂಗಿ ನೀರು ಕುಡಿದರೂ ಮೌನ ವಹಿಸಿದ ಗ್ರಾಮ ,ಪಂ,ಸದಸ್ಯರು, ಹಾಗೂ ಅಭಿವೃದ್ಧಿ ಅಧಿಕಾರಿಗಳು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ವಾರ್ಡ ನಂಬರ್ ೪ ರಲ್ಲಿ ಸಾರ್ವಜನಿಕ ರಸ್ತೆ ಮೇಲೆ ಬೋರವೆಲ್ ಹಾಕಿಸಿದ ಶ್ರೀಕಾಂತ ಧೂಪದ ಅವರು ಆಗ ಇದು ಸಂಪೂರ್ಣವಾಗಿ ರಸ್ತೆ ಮೇಲೆ ಇದೆ ಎಂದು ಅನೇಕರು ವಿರೋಧ ಮಾಡಿದರೂ ಸಹ ಉದ್ದಟತನ ಮೆರೆದಿದ್ದರು. ಈಗ ಮನೆ ಬಾರ್ಡಡರ್ ಸುತ್ತಳತೆ ಬಾಂಡ್ರಿ ಪಿಕ್ಸ್ ಮಾಡಿ ಕಂಪೌಂಡ್ ಕಟ್ಟುತ್ತಿದ್ದಾರೆ, ಆಗ ಯಾರ ಮಾತಿಗೂ ಕಿವಿ ಕೊಡದ ಶಿಕ್ಷಕ ಶ್ರೀಕಾಂತ್ ಅವರು ಮಾಡಿದ ತಪ್ಪಿಗೆ …

Read More »