Breaking News

Tag Archives: Extreme rainfall: District Hiremath visits inspection of villages

ವ್ಯಾಪಕ ಮಳೆ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ

ಬೆಳಗಾವಿ, ಆ.17 : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು‌ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …

Read More »