Breaking News

Tag Archives: Fear of almond field sinking.

ಬಾದಾಮಿ ಕ್ಷೇತ್ರ ಮುಳುಗಡೆ ಭೀತಿ.

ಉತ್ತರ ಕರ್ನಾಟಕದ ಕೆಲವು ಕಡೆ ಭಾರಿ ಮಳೆಯಿಂದ ಮಲಪ್ರಭಾ ನದಿ ತಟದಲ್ಲಿ ನೆರೆಯ ಭೀತಿ ಸೃಷ್ಟಿಯಾಗಿದೆ. ನದಿ ತಟದಲ್ಲಿ ಬರುವ ರಾಮದುರ್ಗಾ, ಬಾದಾಮಿ ಹಾಗೂ ಹುನುಗಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ನೆರೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಶಾಸಕರು ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟರ್​ನಲ್ಲಿ ತಿಳಿಸಿರುವ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ …

Read More »