ಕೊಪ್ಪಳ : ಜಿಲ್ಲೆಯದ್ಯಂತ ಕೊರೊನಾ ಮಾರ್ಗಸೂಚಿಯನ್ನ ಲೆಕ್ಕಿಸದೇ ಶ್ರೀ ಶುಕಮುನಿ ತಾತಾನವರ ಅಡ್ಡಪಲ್ಲಕ್ಕಿ ಉತ್ಸವದ ಹೆಸರಿನಲ್ಲಿ ಕಿಡಿಗೇಡಿಗಳು ಪೊಲೀಸ್ ಜೀಪ್ ನ್ನು ಜಖಂಗೊಳಿಸಿದ ಹಿನ್ನೆಲೆಯಲ್ಲಿ ದೋಟಿಹಾಳ ಗ್ರಾಮದ ಸುತ್ತಮುತ್ತಲಿನ 50 ಮಂದಿ ವಿರುದ್ದ ಕುಷ್ಟಗಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಶುಕಮುನಿ ಆರಾಧನಾ ಮಹೋತ್ಸವದ ಅಡ್ಡಪಲ್ಲಕ್ಕಿ ಗುರುವಾರ ನಡೆಯಬೇಕಿತ್ತು. ಇದರ ಬಗ್ಗೆ ಜಿಲ್ಲಾಡಳಿತ ಕೂಡಾ ಅದ್ಧೂರಿ ಉತ್ಸವ ಬದಲು ಸರಳವಾಗಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News