Breaking News

Tag Archives: Flooding river character farmers

ಪ್ರವಾಹಕ್ಕೆ ನದಿ ಪಾತ್ರದ ರೈತರು ತತ್ತರ

ಬಾಗಲಕೋಟೆ: ಕೋವಿಡ್, ಪ್ರವಾಹದ ಮಧ್ಯೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಉಂಟಾದ ಪ್ರವಾಹದಿಂದ ನದಿ ಪಾತ್ರದ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಬೆಳೆ, ನೀರಿನಲ್ಲಿ ನಿಂತು ಹಾನಿಯಾಗಿದ್ದು, ಜಿಲ್ಲಾಡಳಿತನಡೆಸಿದ ಪ್ರಾಥಮಿಕ ಸಮೀಕ್ಷೆ ಪ್ರಕಾರ ಸುಮಾರು 246 ಕೋಟಿ ಮೊತ್ತದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು 189 ಗ್ರಾಮಗಳ ರೈತರ ಬೆಳೆಗೆ ನೀರು ನುಗ್ಗಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ …

Read More »