Breaking News

Tag Archives: Friday Karnataka Band ..!

ಶುಕ್ರವಾರ ಕರ್ನಾಟಕ ಬಂದ್‍..!

ಬೆಂಗಳೂರು, ಸೆ.22- ದೇಶಾದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂದೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಲು ಮುಂದಾಗಿವೆ. ರೈತ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‍ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳಿವೆ. ರೈತ ಸಂಘಟನೆಗಳು ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, …

Read More »