ಬೆಂಗಳೂರು: ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸುವ ಬಗ್ಗೆ ಹೈಕೋರ್ಟ್, ರಾಜ್ಯ ಚುನಾವಣ ಆಯೋಗದ ನಿಲುವನ್ನು ಕೇಳಿದೆ. ಈ ಕುರಿತು ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಕೆ. ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್. ಓಕ್ ಹಾಗೂ ನ್ಯಾ| ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಚುನಾವಣ ಆಯೋಗದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News