Breaking News

Tag Archives: Ganesh Chaturthi from the Police Department

ಪೋಲಿಸ್ ಇಲಾಖೆಯಿಂದ ಗಣೇಶ್ ಚತುರ್ಥಿ ನಿಮಿತ್ಯವಾಗಿ ಶಾಂತಿ ಪಾಲನಾ ಸಭೆ.

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ ಆಡಳಿತ ಮಂಡಳಿ ಸಹಯೋಗದಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿಪಾಲನಾ ಸಭೆಯನ್ನು ಇಂದು ಹುನಗುಂದ ತಾಲೂಕಿನ ವೃತ್ತ ನೀರಿಕ್ಷಕರಾದ ಸಿಪಿಐ ಶ್ರೀ ಅಯ್ಯನಗೌಡ ಪಾಟೀಲ್, ಪಿಎಸ್ಐ ಬಸವರಾಜ ತಿಪರಡ್ಡಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿತು, ಸಭಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ …

Read More »